ನಡುಮುಂದಿಲು ಶ್ರೀ ದುರ್ಗಾ ಮಾರಿಯಮ್ಮ ದೇವಸ್ಥಾನಕ್ಕೆ ದಿವ್ಯಪ್ರಭಾ ಭೇಟಿ

0

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಜಾತ್ಯಾತೀತ ಜನತಾದಳದ ಅಭ್ಯರ್ಥಿ ದಿವ್ಯಪ್ರಭಾ ಗೌಡ ಇಂದು ಬ್ರಹ್ಮನಗರ ನಡಮುಂದಿಲು ಶ್ರೀ ದುರ್ಗಾ ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಅಭಯ ಯಾಚಿಸಿದರು.

LEAVE A REPLY

Please enter your comment!
Please enter your name here