ವಿಟ್ಲ ನಗರ ದಲಿತ ಕಾಲೋನಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಿಂದ ಮತಯಾಚನೆ

0

ಪುತ್ತೂರು: ಕಾಂಗ್ರೆಸ್‌ ಪಕ್ಷದ ಪುತ್ತೂರು ಕ್ಷೇತ್ರದ ಅಭ್ಯರ್ಥಿ ಅಶೊಕ್‌ ಕುಮಾರ್‌ ರೈ ವಿಟ್ಲ ನಗರದ ದಲಿತ ಕಾಲೋನಿಗೆ ಭೇಟಿ, ಮತಯಾಚನೆ ನಡೆಸಿದರು.

ಕಾಲೋನಿ ನಿವಾಸಿಗಳೊಂದಿಗೆ ಮಾತುಕತೆ ನಡೆಸಿದ ಅವರು ಕಾಂಗ್ರೆಸ್‌ ಗ್ಯಾರೆಂಟಿ ಬಗ್ಗೆ ವಿವರಿಸಿ ಬೆಂಬಲ ಕೋರಿದರು. ಈ ಸಂದರ್ಭದಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಡಾ.ರಾಜಾರಾಂ ಕೆ ಬಿ, ಎಂ ಎಸ್‌ ಮಹಮ್ಮದ್‌, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here