ಶಾಂತಿಗೋಡು ಗ್ರಾಮದ ವಿವಿಧೆಡೆ ಕಾಂಗ್ರೆಸ್ ಅಭ್ಯರ್ಥಿಯಿಂದ ಮತಯಾಚನೆ

0

ಪುತ್ತೂರು: ಇಂದು ಸಂಜೆ 6 ಗಂಟೆಗೆ ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೊನೆ ಕ್ಷಣದ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.

ಪಜಿರೋಡಿ ದಲಿತ ಕಾಲೋನಿ ಮತ್ತು ಪೆರರಕ್ಕೆ ದಲಿತ ಕಾಲೋನಿ ಗೆ ಭೇಟಿ ನೀಡಿದ ಅಶೋಕ್ ರೈ ಕಾಲೋನಿ ನಿವಾಸಿಗಳೊಂದಿಗೆ ಮಾತುಕತೆ ನಡೆಸಿ ಮತಯಾಚನೆ ನಡೆಸಿದರು. ಪಕ್ಷದ ಸ್ಥಳೀಯ ನಾಯಕರು, ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here