ರಾಜ್ಯ ವಿಧಾನ ಸಭಾ ಚುನಾವಣೆ UPDATE@10.15am

0

ಪುತ್ತೂರು: ರಾಜ್ಯ ವಿಧಾನ ಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು, ರಾಜ್ಯದ 117 ಕ್ಷೇತ್ರಗಳಲ್ಲಿ ಕಾಂಗ್ರೆಸ್‌, 77 ಕ್ಷೇತ್ರಗಳಲ್ಲಿ ಬಿಜೆಪಿ, 25 ಕ್ಷೇತ್ರಗಳಲ್ಲಿ ಜೆಡಿಎಸ್‌, 5 ಕ್ಷೇತ್ರಗಳಲ್ಲಿ ಇತರರು ಮುನ್ನಡೆ ಸಾಧಿಸಿದ್ದಾರೆ. ರಾಜ್ಯದ 224 ಕ್ಷೇತ್ರಗಳ ಮತ ಎಣಿಕೆ ಕಾರ್ಯ ಮುಂದುವರಿದಿದೆ.

ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದು ಕೊಂಡಿದ್ದು, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ.

*ಪುತ್ತೂರು- ಮುನ್ನಡೆ- ಅಶೋಕ್‌ ರೈ (16666) ಅರುಣ್‌ ಕುಮಾರ್‌ ಪುತ್ತಿಲ (14377) ಆಶಾ ತಿಮ್ಮಪ್ಪ ಗೌಡ(10043)

*ಸುಳ್ಯ- ಮುನ್ನಡೆ- ಭಾಗೀರಥಿ ಮುರುಳ್ಯ(14883), ಕೃಷ್ಣಪ್ಪ (13438)

*ಬೆಳ್ತಂಗಡಿ- ಮುನ್ನಡೆ- ಹರೀಶ್‌ ಪೂಂಜ(23643) ರಕ್ಷಿತ್‌ ಶಿವರಾಂ (19862)

*ಮಂಗಳೂರು- ದಕ್ಷಿಣ- ಮುನ್ನಡೆ – ವೇದವ್ಯಾಸ್‌ ಕಾಮತ್(39717) ಜೆ ಆರ್‌ ಲೋಬೋ(18169 )

*ಮಂಗಳೂರು ಉತ್ತರ- ಮುನ್ನಡೆ – ಭರತ್‌ ಶೆಟ್ಟಿ(15839), ಇನಾಯತ್‌ ಆಲಿ( 13766),

*ಮಂಗಳೂರು( ಉಳ್ಳಾಲ)- ಯು.ಟಿ ಖಾದರ್‌(13024), ಸತೀಶ್‌ ಕುಂಪಲ(5795)

*ಬಂಟ್ವಾಳ- ಮುನ್ನಡೆ- ರಾಜೇಶ್‌ ನಾಯಕ್‌ (22578), ರಮಾನಾಥ ರೈ( 17704)

*ಮೂಡಬಿದಿರೆ-ಮುನ್ನಡೆ- ಉಮಾನಾಥ್‌ ಕೋಟ್ಯಾನ್(17203) ಮಿಥುನ್‌ ರೈ(11892)

LEAVE A REPLY

Please enter your comment!
Please enter your name here