ರಾಜ್ಯ ವಿಧಾನ ಸಭಾ ಚುನಾವಣೆ [email protected]

0

ಪುತ್ತೂರು: ರಾಜ್ಯ ವಿಧಾನ ಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು, ರಾಜ್ಯದ 133 ಕ್ಷೇತ್ರಗಳಲ್ಲಿ ಕಾಂಗ್ರೆಸ್‌, 65 ಕ್ಷೇತ್ರಗಳಲ್ಲಿ ಬಿಜೆಪಿ, 22 ಕ್ಷೇತ್ರಗಳಲ್ಲಿ ಜೆಡಿಎಸ್‌, 4 ಕ್ಷೇತ್ರಗಳಲ್ಲಿ ಇತರರು ಮುನ್ನಡೆ ಸಾಧಿಸಿದ್ದಾರೆ. ರಾಜ್ಯದ 224 ಕ್ಷೇತ್ರಗಳ ಮತ ಎಣಿಕೆ ಕಾರ್ಯ ಮುಂದುವರಿದಿದೆ.

ದ.ಕ ದ ಒಟ್ಟು 8 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲುವು. 1 ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ.

ಪುತ್ತೂರು- ಅಶೋಕ್‌ ಕುಮಾರ್ ರೈ 3351 ಮತಗಳ ಮುನ್ನಡೆ.

ಸುಳ್ಯ- ಭಾಗೀರಥಿ ಮುರುಳ್ಯ- ಗೆಲುವು

ಬೆಳ್ತಂಗಡಿ- ಹರೀಶ್‌ ಪೂಂಜ- ಗೆಲುವು

ಮಂಗಳೂರು ಉತ್ತರ- ಮುನ್ನಡೆ – ಭರತ್‌ ಶೆಟ್ಟಿ- ಗೆಲುವು

ಮಂಗಳೂರು( ಉಳ್ಳಾಲ)- ಯು.ಟಿ ಖಾದರ್‌ – ಗೆಲುವು

ಮಂಗಳೂರು- ದಕ್ಷಿಣ – ವೇದವ್ಯಾಸ ಕಾಮತ್‌- ಗೆಲುವು

ಬಂಟ್ವಾಳ- ಮುನ್ನಡೆ- ರಾಜೇಶ್‌ ನಾಯಕ್‌ (84823), ಹಿನ್ನಡೆ- ರಮಾನಾಥ ರೈ(74037)

LEAVE A REPLY

Please enter your comment!
Please enter your name here