ಪುತ್ತೂರು ಬೈಪಾಸ್‌ ಸರ್ಕಲ್‌ ಬಳಿ ಕಾಂಗ್ರೆಸ್‌ ಸಂಭ್ರಮಾಚರಣೆ

0

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಿದ್ದಾಜಿದ್ದಿನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಅರುಣ್‌ ಕುಮಾರ್‌ ಪುತ್ತಿರ ವಿರುದ್ದ ಅಲ್ಪ ಮತಗಳಲ್ಲಿ ಗೆದ್ದಿರುವುದು ಇದೀಗ ಇತಿಹಾಸ. ಅವರ ಈ ಗೆಲುವಿಗೆ ಪುತ್ತೂರಿನ ಬೈಪಾಸ್‌ ಸರ್ಕಲ್‌ ಬಳಿ ಕಾಂಗ್ರೆಸ್‌ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

LEAVE A REPLY

Please enter your comment!
Please enter your name here