ಮೇ 15: ಇದ್ಪಾಡಿ ಶ್ರೀ ಶಿರಾಡಿ ದೈವಸ್ಥಾನದಲ್ಲಿ ತಂಬಿಲ

0

ಪುತ್ತೂರು: ಕೆದಂಬಾಡಿ ಗ್ರಾಮದ ಇದ್ಪಾಡಿ ಮಂಜಕೊಟ್ಯ ಶ್ರೀ ಶಿರಾಡಿ ದೈವಸ್ಥಾನದಲ್ಲಿ ಮೇ 15 ರಂದು ಮಧ್ಯಾಹ್ನ ಬೆದ್ರುಮಾರು ಬಾಲಚಂದ್ರ ರೈ ಮತ್ತು ಮನೆಯವರ ಸೇವಾರ್ಥವಾಗಿ ತಂಬಿಲ ಸೇವೆ, ಬಳಿಕ ಅನ್ನಸಂತರ್ಪಣೆ ನಡೆಯಲಿರುವುದು ಎಂದು ದೈವಸ್ಥಾನದ ಆಡಳಿತ ಸಮಿತಿಯವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here