ಬೆದ್ರೋಡಿ: ಪುತ್ತಿಲ ಬ್ರಿಗೇಡ್ಸ್ ನಿಂದ ಧನ ಸಹಾಯ

0

ನೆಲ್ಯಾಡಿ: ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅರುಣ್‌ಕುಮಾರ್ ಪುತ್ತಿಲ ಪರ ಚುನಾವಣಾ ಪ್ರಚಾರದ ವೆಚ್ಚಕ್ಕೆ ಬೆದ್ರೋಡಿ ಪುತ್ತಿಲ ಬ್ರಿಗೇಡ್ಸ್ ವತಿಯಿಂದ ಸಂಗ್ರಹಿಸಿದ್ದ ಹಣದಲ್ಲಿ ಖರ್ಚು ಕಳೆದು ಉಳಿಕೆಯಾಗಿದ್ದ ಹಣವನ್ನು ಅನಾರೋಗ್ಯ ಪೀಡಿತ ಬಜತ್ತೂರು ಗ್ರಾಮದ ಬೆದ್ರೋಡಿ ನಿವಾಸಿ ಹರೀಶ್ ಅವರ ಚಿಕಿತ್ಸೆಗಾಗಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಪುತ್ತಿಲ ಬ್ರಿಗೇಡ್ಸ್ ಬೆದ್ರೋಡಿ ಇದರ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here