ಮೆ.21: ಪುತ್ತಿಲ ಅಭಿಮಾನಿಗಳಿಂದ “ನಮ್ಮ ನಡಿಗೆ ಮಹಾಲಿಂಗೇಶ್ವರನ ನಡೆಗೆ” ಕಾರ್ಯಕ್ರಮ

0

ಪುತ್ತೂರು:ಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ತನ್ನದೆ ಚಾಪು ಮೂಡಿಸಿದ ಅರುಣ್‌ ಕುಮಾರ್‌ ಪುತ್ತಿಲ ಮತ್ತು ಕಾರ್ಯಕರ್ತರು ಇನ್ನೊಂದು ಹೊಸ ಪ್ರಯೋಗಕ್ಕೆ ಮಂದಡಿ ಇಡುವ ಸಲುವಾಗಿ “ನಮ್ಮ ನಡಿಗೆ ಮಹಾಲಿಂಗೇಶ್ವರನ ನಡೆಗೆ” ಎಂಬ ಘೋಷವಾಕ್ಯದೊಂದಿಗೆ ಮೆ.21ರಂದು ಸಂಜೆ 4ರಿಂದ ದರ್ಬೆ ವೃತ್ತದಿಂದ- ಶ್ರೀ ಮಹಾಲಿಂಗೇಶ್ವರ ದೇವರ ವಠಾರದವರೆಗೆ ಕಾಲ್ನಡಿಗೆಯ ಜಾಥ ನಡೆದು ಕಾರ್ಯಕರ್ತರ ಸಭೆ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here