ಪೊಲೀಸ್ ದೌರ್ಜನ್ಯಕ್ಕೊಳಗಾದ ಅವಿನಾಶ್, ಗುರುಪ್ರಸಾದ್ ,ವಿಶ್ವನಾಥ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ವಜ್ರದೇಹಿ ಸ್ವಾಮೀಜಿ ಮತ್ತು ಆಶಾ ತಿಮ್ಮಪ್ಪ ಗೌಡ

0

ಪುತ್ತೂರು: ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾದ ಯುವಕರ ಮನೆಗೆ ವಜ್ರದೇಹಿ ಮಠದ ಸ್ವಾಮೀಜಿ ಮತ್ತು ಪರಾಜಿತ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಭೇಟಿ ನೀಡಿ ಮನೆ ಮಂದಿಗೆ ಸಾಂತ್ವಾನ ಹೇಳಿದರು.

ವಿಚಾರಣೆಗೆಂದು ಕರೆಸಿ ಪೊಲೀಸ್ ದೌರ್ಜನ್ಯಕ್ಕೊಳಗಾದ ಅವಿನಾಶ್, ಗುರುಪ್ರಸಾದ್, ವಿಶ್ವನಾಥ್ ಅವರ ಮನೆಗೆ ಭೇಟಿ ನೀಡಿದ ಸ್ವಾಮೀಜಿ ಮತ್ತು ಆಶಾ ತಿಮ್ಮಪ್ಪ ಗೌಡ ಕುಟುಂಬಕ್ಕೆ ಆರ್ಥಿಕ ಧನ ಸಹಾಯ ನೀಡಿ ಸಾಂತ್ವಾನ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಕಿಶೋರ್ ಬೊಟ್ಯಾಡಿ, ಸೀತಾರಾಮ ರೈ, ಕೆದಂಬಾಡಿಗುತ್ತು, ಮುರಳಿ ಕೃಷ್ಣ ಹಸಂತಡ್ಕ, ಹಿಂದೂ ಜಾಗರಣ ವೇದಿಕೆ ಪದಾಧಿಕಾರಿಗಳು ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here