ಸವಣೂರು ವಿದ್ಯಾರಶ್ಮಿಗೆ ಪಿಯುಸಿ ವಿಜ್ಞಾನ ವಿಭಾಗದಲ್ಲಿ 100% ಫಲಿತಾಂಶ

0

ಪುತ್ತೂರು: 2023ರ ಮಾರ್ಚ್ ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿಜ್ಞಾನ ವಿಭಾಗದಲ್ಲಿ ಚಿಂತನ್ ಎಂ. ಎಲ್. ರಸಾಯನ ಶಾಸ್ತ್ರ ವಿಷಯದಲ್ಲಿ ಮಾತ್ರ ಅನುತ್ತೀರ್ಣನಾಗಿದ್ದು, ಇದೀಗ ಮರು ಮೌಲ್ಯ ಮಾಪನದ ಬಳಿಕ ಆತ ತೇರ್ಗಡೆಯಾಗಿದ್ದು ಕಾಲೇಜಿಗೆ ವಿಜ್ಞಾನ ವಿಭಾಗದಲ್ಲಿ 100% ಫಲಿತಾಂಶ ಲಭಿಸಿದೆ ಎಂದು ಸಂಸ್ಥೆಯ ಸಂಚಾಲಕ ಸವಣೂರು ಕೆ. ಸೀತಾರಾಮ ರೈ, ಆಡಳಿತಾಽಕಾರಿ ಅಶ್ವಿನ್ ಎಲ್ ಶೆಟ್ಟಿ ಹಾಗೂ ಪ್ರಾಂಶುಪಾಲ ಸೀತಾರಾಮ ಕೇವಳ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here