ಮರದಿಂದ ಬಿದ್ದ ಕಾಂಗ್ರೆಸ್‌ ಕಾರ್ಯಕರ್ತನ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್‌ ಕುಮಾರ್‌ ರೈ

0

ಪುತ್ತೂರು: ಮರದಿಂದ ಬಿದ್ದು ಗಾಯಗೊಂಡು ಪುತ್ತೂರಿನ ಮಹಾವೀರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್‌ ಕಾರ್ಯಕರ್ತ ನಾಗರಾಜ್‌ ಅವರನ್ನು ಭೇಟಿ ಮಾಡಿ ಶಾಸಕ ಅಶೋಕ್‌ ಕುಮಾರ್‌ ರೈ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ವಿಟ್ಲ-ಉಪ್ಪಿನಂಗಡಿ ಬ್ಲಾಕ್‌ ಅಧ್ಯಕ್ಷ ಡಾ.ರಾಜಾರಾಂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here