ಕುಂಬ್ರದ ಜಾರತ್ತಾರಿನಲ್ಲಿ ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣು

0

ಪುತ್ತೂರು : ಕಾಲೇಜು ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಾರತ್ತಾರಿಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಆನಂದ ಎಂಬವರ ಮಗ ರಿತೇಶ್‌ (18ವ.) ಎಂದು ಗುರುತಿಸಲಾಗಿದೆ. ರಿತೇಶ್‌ ಆತ್ಮಹತ್ಯೆಗೆ ಯತ್ನಿಸುತ್ತಿರುವ ವಿಷಯ ಮನೆಯವರ ಗಮನಕ್ಕೆ ಬಂದು ತಕ್ಷಣ ಮನೆಯ ಹಿಂಬಾಗದಲ್ಲಿರುವ ಗುಡ್ಡಕ್ಕೆ ಹೋಗಿ ಹುಡುಕಾಟ ನಡೆಸಿದ್ದಾರೆ.ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿದ್ದ ರಿತೇಶ್‌ ನನ್ನು ತಕ್ಷಣವೆ ಕೆಳಗಿಳಿಸಿ ಅಟೋ ರಿಕ್ಷಾದಲ್ಲಿ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರು ದಾರಿ ಮದ್ಯೆ ರಿತೇಶ್‌ ಕೊನೆಯುಸಿರೆಳೆದಿದ್ದಾನೆ.ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದುಬಂದಿಲ್ಲ.

LEAVE A REPLY

Please enter your comment!
Please enter your name here