ಸಭಾಪತಿ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಯು.ಟಿ.ಕೆ

0

ಪುತ್ತೂರು: ಕರ್ನಾಟಕ ವಿಧಾನಸಭೆ ಸಭಾಪತಿ ಸ್ಥಾನಕ್ಕೆ ಮಾಜಿ ಸಚಿವ, ಮಂಗಳೂರು ಶಾಸಕ ಯು.ಟಿ ಖಾದರ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಯು.ಟಿ ಖಾದರ್‌ ಆಯ್ಕೆಯನ್ನು ಸದನದಲ್ಲಿ ಪ್ರಕಟಿಸಲಾಗಿದ್ದು, ಸಭಾಧ್ಯಕ್ಷ ಸ್ಥಾನದಲ್ಲಿ ಕುಳಿತು ಅವರು ಕಾರ್ಯಾರಂಭಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಸೇರಿದಂತೆ ಎಲ್ಲಾ ಪಕ್ಷದ ನಾಯಕರು ಖಾದರ್‌ ಅವರಿಗೆ ಅಭಿನಂದಿಸಿ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here