ಬಿ.ಎಸ್‌.ಎನ್‌.ಎಲ್‌ ಉನ್ನತ ಅಧಿಕಾರಿಗಳ ಸಭೆ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 60 ಕ್ಕಿಂತಲೂ ಹೆಚ್ಚು ಬಿ.ಎಸ್.ಎನ್.ಎಲ್ ಟವರ್ ಗಳನ್ನು ಸ್ಥಾಪಿಸಲು ಸ್ಥಳವನ್ನು ಗುರುತಿಸಲಾಗಿದ್ದು, ಕಂದಾಯ ಇಲಾಖೆಯ ಅನುಮತಿಗಾಗಿ ಕಾಯುತ್ತಿದ್ದು ಶೀಘ್ರದಲ್ಲಿಯೇ ಟವರ್ ಗಳನ್ನು ಅಳವಡಿಸುವ ಹಿನ್ನೆಲೆಯಲ್ಲಿ ಮೆ.24ರಂದು ಬಿ.ಎಸ್.ಎನ್.ಎಲ್ ನ ಉನ್ನತ ಅಧಿಕಾರಿಗಳ ಸಭೆಯನ್ನು ದ.ಕ ಲೋಕಸಭಾ ಸದಸ್ಯರು, ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್ ನಡೆಸಿದರು.


ಈ ಸಭೆಯಲ್ಲಿ ಬಿ.ಎಸ್.ಎನ್.ಎಲ್ ಪ್ರಿನ್ಸಿಪಾಲ್ ಜನರಲ್ ಮ್ಯಾನೇಜರ್ ನವೀನ್ ಕುಮಾರ್ ಗುಪ್ತ, ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here