ಮಾಣಿ ಹಲ್ಲೆ ಪ್ರಕರಣ -ಮಂಗಳೂರು ಆಸ್ಪತ್ರೆಗೆ ಭೇಟಿ ನೀಡಿದ ಹಿಂದೂ ಸಂಘಟನೆಯ ನಾಯಕರು

0

ಪುತ್ತೂರು: ಮಾಣಿಯಲ್ಲಿ ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರಿಗೆ ಹಲ್ಲೆ ನಡೆದ ಘಟನೆಗೆ ಸಂಬಂಧಿಸಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಬಜರಂಗದಳ ದಕ್ಷಿಣ ವಿಭಾಗ ಸಹಸಂಯೋಜಕ ಮುರಳಿಕೃಷ್ಣ ಹಸಂತಡ್ಕ, ಕಿಶೋರ್ ಬೊಟ್ಯಾಡಿ, ಮತ್ತು ಅರುಣ್ ಕುಮಾರ್ ಪುತ್ತಿಲ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

LEAVE A REPLY

Please enter your comment!
Please enter your name here