ಆಲಂಕಾರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಮಹಿಳೆಗೆ ಗಾಯ

ಮಂಗಳೂರಿನಿಂದ ಉಪ್ಪಿನಂಗಡಿ ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್‌ ಆರ್‌ ಟಿ ಸಿ ಬಸ್ಸಿನಿಂದ ಮಹಿಳೆಯೊಬ್ಬರು ರಸ್ತೆಗೆ ಬಿದ್ದ ಘಟನೆ ಆಲಂಕಾರಿನಲ್ಲಿ ನಡೆದಿದೆ. ಮಂಗಳೂರು ಕೇಂದ್ರ ನಿಲ್ದಾಣದಿಂದ ಹೊರಟ ಬಸ್ಸ್‌ ಉಪ್ಪಿನಂಗಡಿ ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ತೆರಳುವ ದಾರಿಯ ಆಲಂಕಾರು ಎಂಬಲ್ಲಿ ಚಲಿಸುತ್ತಿದ್ದ ಬಸ್ಸಿನಿಂದ ಮಹಿಳೆಯೊಬ್ಬರು ರಸ್ತೆಗೆ ಬಿದ್ದಿದ್ದಾರೆ.ಮಹಿಳೆಯ ತಲೆಗೆ ಗಾಯವಾಗಿದ್ದು ಈಕೆಯನ್ನು ಶಾರದಾ ನಗರದ ಗುಲಾಬಿ ಎಂದು ಗುರುತಿಸಲಾಗಿದೆ. ಗೋಳಿತ್ತಡಿ ಎಂಬಲ್ಲಿಂದ ಬಸ್ಸ್‌ ನಲ್ಲಿ ಬಂದ ಮಹಿಳೆ ಆಲಂಕಾರಿನ ಮುಖ್ಯ ಪೇಟೆ ಸಮೀಪಿಸುತ್ತಿದಂತೆ ಬಸ್ಸಿನಿಂದ ಕೆಳಗೆ ಬಿದ್ದಿದ್ದಾರೆ. ತಕ್ಷಣ … Continue reading ಆಲಂಕಾರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಮಹಿಳೆಗೆ ಗಾಯ