ಕಲ್ಲೇಗ ಕಲ್ಕುಡ ದೈವಸ್ಥಾನದ ಪತ್ತನಾಜೆ ಅಗೇಲು ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ ಭಾಗಿ

0

ಪುತ್ತೂರು : ನಗರದ ಕಲ್ಲೇಗ ಕಲ್ಕುಡ ಕಲ್ಲುರ್ಟಿ ದೈವಸ್ಥಾನಕ್ಕೆ ಭೇಟಿ ನೀಡಿದ ಶಾಸಕ ಅಶೋಕ್ ಕುಮಾರ್ ರೈರವರು ಪತ್ತನಾಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು.

ಆಗೇಲು ಸೇವೆಯನ್ನು ಮಾಡಿಸಿ ದೈವದ ಗಂಧ ಪ್ರಸಾದವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮತ್ತು ಸ್ಥಳೀಯ ಹಲವು ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here