ಪುತ್ತೂರು-ಅಕ್ಷಯ ಕಾಲೇಜಿನಲ್ಲಿ’ಆದ್ವಯʼ ಸಾಹಿತ್ಯ ಸಂಘ ಉದ್ಘಾಟನೆ

0

ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ಮೇ.26ರಂದು ‘ಆದ್ವಯʼ ಸಾಹಿತ್ಯ ಸಂಘವನ್ನು ಉದ್ಘಾಟಿಸಲಾಯಿತು. ದ.ಕ ಜಿಲ್ಲಾ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಉಮೇಶ್ ನಾಯಕ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಸಂಪತ್ ಕೆ  ಪಕ್ಕಳ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಆಡಳಿತಾಧಿಕಾರಿ ಅರ್ಪಿತ್ ಟಿ ಎ ಹಾಗೂ ಅದ್ವಯ ಸಾಹಿತ್ಯ ಸಂಘದ ಸಂಯೋಜಕಿ ಆಶಿಕಾ, ಅಧ್ಯಕ್ಷ ಲಿಖಿತ್ ಎ ವಿ, ಉಪಾಧ್ಯಕ್ಷೆ ಕುಮಾರಿ ಭವ್ಯಶ್ರಿ ಉಪಸ್ಥಿತರಿದ್ದರು. ಅಧ್ಯಕ್ಷ ಲಿಖಿತ್ ಎ ವಿ, ಉಪಾದ್ಯಕ್ಷೆ ಕುಮಾರಿ ಭವ್ಯಶ್ರೀ ,ಕುಮಾರಿ ಅನ್ನ ಪೂರ್ಣ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here