ಸವಣೂರಿನಲ್ಲಿ ಕರುಣಾಕರ ಪೂಜಾರಿಯವರಿಗೆ ಶ್ರದ್ಧಾಂಜಲಿ

0

ಪುತ್ತೂರು: ಮೇ.27ರಂದು ನಿಧನರಾದ ಸವಣೂರು ಕುಮಾರಧಾರ ಆಟೋ ರಿಕ್ಷಾ ಚಾಲಕ ಮಾಲಕರ ಸೇವಾ ಸಂಘದ ಗೌರವಾಧ್ಯಕ್ಷ ಕರುಣಾಕರ ಪೂಜಾರಿ ಪಟ್ಟೆ ಅವರಿಗೆ ಮೇ.28ರಂದು ನಡೆದ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ಹಸೈನಾರ್ ಕಾಯರ್ಗ, ಉಪಾಧ್ಯಕ್ಷ ಹೊನ್ನಪ್ಪ ಪೂಜಾರಿ, ಕಾರ್ಯದರ್ಶಿ ರಾಧಾಕೃಷ್ಣ ಓಡಂತಾರ್ಯ ಹಾಗೂ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here