ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಬಿಡುಗಡೆ

0

ಪುತ್ತೂರು: ಬ್ಯಾನರ್ ಪ್ರರಣಕ್ಕೆ ಸಂಬಂಧಿಸಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಚೇತರಿಕೆಗೊಂಡು ಮೇ 29ರಂದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದೇ ಹಿನ್ನೆಲೆಯಲ್ಲಿ ಪುರುಷರಕಟ್ಟೆಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.


ಕಳೆದ ಕೆಲವು ಸಮಯಗಳಿಂದ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತಿದ್ದ ಕಾರ್ಯಕರ್ತರು ಇದೀಗ ಚೇತರಿಕೆಗೊಂಡ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

LEAVE A REPLY

Please enter your comment!
Please enter your name here