ರಾಜ್ಯದೆಲ್ಲೆಡೆ ಅಮೃತ ಮಳಿಗೆ ಸ್ಥಾಪನೆಗೆ ಚಿಂತನೆ-ಕೃಷಿ ಸಚಿವ ಚೆಲುವರಾಯ ಸ್ವಾಮಿ

0

ಪುತ್ತೂರು: ನಂದಿನಿ ಮಿಲ್ಕ್‌ ಪಾರ್ಲರ್‌ ಮಾದರಿಯಲ್ಲಿ ರಾಜ್ಯಾದ್ಯಂತ ಅಮೃತ ಮಳಿಗೆಯನ್ನು ಆರಂಭಿಸುವ ಮೂಲಕ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ಮಾಡಲಾಗುವುದು ಎಂದು ಕೃಷಿ ಸಚಿವ ಚೆಲುವರಾಯ ಸ್ವಾಮಿ ಹೇಳಿದ್ದಾರೆ.

ಈ ಅಮೃತ ಮಳಿಗೆಯಲ್ಲಿ ರೈತರ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ನೀಡಲಾಗುವುದು. ರಾಜ್ಯದ ಎಲ್ಲಾ ನಂದಿನಿ ಪಾರ್ಲರ್‌ಗಳ ಪಕ್ಕದಲ್ಲಿ ಇದನ್ನು ನಿರ್ಮಿಸಲು ಚಿಂತನೆ ಮಾಡಲಾಗಿದೆ ಎಂದು ಕೃಷಿ ಇಲಾಖೆ ಜವಾಬ್ದಾರಿ ವಹಿಸಿಕೊಂಡ ಬಳಿಕ ನಡೆದ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸಚಿವರು ಈ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here