ಬಡಗನ್ನೂರು ಗಾಳಿಮಳೆಗೆ ಹಾನಿ

0

ಬಡಗನ್ನೂರುಃ ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಮೀನಾವು  ಇಬ್ರಾಹಿಂ ಇವರ ಹಟ್ಟಿ ಕೊಟ್ಟಿಗೆಯು  ಮೇ. 31 ರಂದು ಸಂಜೆ ಸುರಿದ ಭಾರಿ ಗಾಳಿ ಮಳೆಯಿಂದ ಬೃಹತ್ ಗ್ರಾತದ ಮರದ ಕೊಂಬೆ ಬಿದ್ದು ಕೊಟ್ಟಿಗೆ ಸಂಪೂರ್ಣ ಹಾನಿಗೊಂಡು ಅಪಾರ ನಷ್ಟ ಸಂಭವಿಸಿದೆ. ಘಟನೆ ನಡೆದ ಸ್ಥಳಕ್ಕೆ ಈಶ್ವರಮಂಗಲ ಹೊರ ಠಾಣಾ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

LEAVE A REPLY

Please enter your comment!
Please enter your name here