ಜೂ.2: ಆಲಂಕಾರಿನಲ್ಲಿ ದುರ್ಗಾಪ್ರಸಾದ್ ಕಾಂಪ್ಲೆಕ್ಸ್ ಉದ್ಘಾಟನೆ

0

ಆಲಂಕಾರು: ಆಲಂಕಾರಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ‘ದುರ್ಗಾ ಪ್ರಸಾದ್ ‘ಕಾಂಪ್ಲೆಕ್ಸ್ ಜೂ.2ರಂದು ಬೆಳಿಗ್ಗೆ 10.30ಕ್ಕೆ ಉದ್ಘಾಟನೆಗೊಳ್ಳಲಿದೆ.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಶ್ರೀ ಡಾ| ಧರ್ಮಪಾಲನಾಥ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಆಲಂಕಾರು ಗ್ರಾಮ ಪಂಚಾಯಿತಿ ಪಿಡಿಒ ಜಗನ್ನಾಥ ಶೆಟ್ಟಿ ಎಂ., ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ರಾಮಕೃಷ್ಣ ಗೌಡ ಯು.ಪಿ., ಮೆಸ್ಕಾಂ ಆಲಂಕಾರು ಶಾಖಾ ಜ್ಯೂನಿಯರ್ ಇಂಜಿನಿಯರ್ ಪ್ರೇಮ್ ಕುಮಾರ್ ಎಸ್., ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮಾಲಕ ನಾರ್ಣಪ್ಪ ಗೌಡ ಕೆಮ್ಮಿಂಜೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here