ಆರ್ತಿಕೆರೆ ಅಬ್ದುಲ್ ರಹಿಮಾನ್ ಹಾಜಿ ನಿಧನ

0

ಪುತ್ತೂರು: ಹಿರಿಯ ಉಮಾರ ನೇತಾರ ಹಾಗೂ ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯ ಆರ್ತಿಕೆರೆ ಅಬ್ದುಲ್ ರಹಿಮಾನ್ ಹಾಜಿ ರವರು ಹೃದಯಾಘಾತದಿಂದ ನಿಧನರಾಗಿದ್ದಾರೆ.ಹಲವಾರು ಮಸೀದಿಗಳ ಅಧ್ಯಕ್ಷರಾಗಿ, ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಇವರು ಕೊಡುಗೈ ದಾನಿಯಾಗಿದ್ದರು.

LEAVE A REPLY

Please enter your comment!
Please enter your name here