ನೂತನ ಸಹಕಾರಿ ಸಚಿವರನ್ನು ಅಭಿನಂದಿಸಿದ ಸವಣೂರು ಸೀತಾರಾಮ ರೈ

0

ಪುತ್ತೂರು: ಕರ್ನಾಟಕ ರಾಜ್ಯದ ನೂತನ ಸಹಕಾರಿ ಸಚಿವ ಕೆ ಎನ್ ರಾಜಣ್ಣ ಅವರನ್ನು ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಸಹಕಾರ ರತ್ನ ಸವಣೂರು ಕೆ ಸೀತಾರಾಮ ರೈ ಬೆಂಗಳೂರಿನ ಸಹಕಾರ ಸಂಘಗಳ ನಿಬಂಧಕರ ಕಚೇರಿಯಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಸಂಘದ ನಿರ್ದೇಶಕ ಎಸ್ಎಂ ಬಾಪೂ ಸಾಹೇಬ್ ಮತ್ತು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ನಾಗೇಶ್ ಬಾಬು ಜೊತೆಗಿದ್ದರು.

LEAVE A REPLY

Please enter your comment!
Please enter your name here