ಸವಣೂರು ಸೀತಾರಾಮ ರೈಯವರಿಂದ ಡಿ.ಕೆ ಶಿವಕುಮಾರ್‌ಗೆ ಅಭಿನಂದನೆ

0

ಪುತ್ತೂರು: ಕರ್ನಾಟಕ ಸರಕಾರದ ನೂತನ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರಿಗೆ ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳ ಸಂಚಾಲಕ, ಸಹಕಾರಿ ರತ್ನ ಸವಣೂರು ಕೆ.ಸೀತಾರಾಮ ರೈಯವರು ಅಭಿನಂದನೆ ಸಲ್ಲಿಸಿದರು. ಬೆಂಗಳೂರಿನ ಡಿ.ಕೆ.ಶಿವಕುಮಾರ್‌ರವರ ನಿವಾಸಕ್ಕೆ ತೆರಳಿದ ಸೀತಾರಾಮ ರೈಯವರು ಶಾಲು ಹೊದಿಸಿ, ಹೂ ಗುಚ್ಛ ನೀಡುವ ಮೂಲಕ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಹಲವು ಮಂದಿ ಉಪಸ್ಥಿತರಿದ್ದರು.


LEAVE A REPLY

Please enter your comment!
Please enter your name here