ಪುತ್ತೂರು: ಶಾಸಕರಿಗೆ ಅಭಿನಂದನೆ ಕಾರ್ಯಕರ್ತರಿಗೆ ಕೃತಜ್ಞತೆ ಸಮರ್ಪಣಾ ಸಮಾರಂಭ

0

ಪುತ್ತೂರು: ಪುತ್ತೂರು ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಮತ್ತು ಕಾರ್ಯಕರ್ತರಿಗೆ ಕೃತಜ್ಞತೆ ಸಮರ್ಪಣಾ ಕಾರ್ಯಕ್ರಮಕ್ಕೆ ಪುತ್ತೂರಿನ ಟೌನ್ ಹಾಲಿನಲ್ಲಿ ಚಾಲನೆ ನೀಡಲಾಗಿದೆ.


ಪುತ್ತೂರು ಬ್ಲಾಕ್ ಕಾಂಗ್ರೆಸ್ ಮತ್ತು ನಗರ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

LEAVE A REPLY

Please enter your comment!
Please enter your name here