ಜೂ.5: ವರುಣ ದೇವರ ಕೃಪೆಗಾಗಿ ಪ್ರಾರ್ಥನೆ

0

ಉಪ್ಪಿನಂಗಡಿ: ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದಲ್ಲಿ ಜೂ.5ರಂದು ವರುಣ ದೇವನ ಕೃಪೆಗಾಗಿ ವಿಶೇಷ ಪ್ರಾರ್ಥನೆ ನಡೆಯಲಿದೆ.
ಈ ಸಂದರ್ಭ ಶ್ರೀ ದೇವರಿಗೆ ಎಳನೀರು ಅಭಿಷೇಕ ನಡೆಯಲಿದ್ದು, ಭಕ್ತಾದಿಗಳು ಅಭಿಷೇಕಕ್ಕೆ ಸೀಯಾಳವನ್ನು ತಂದು ಈ ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳಬೇಕೆಂದು ಶ್ರೀ ದೇವಾಲಯದ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here