ಇಂದು‌( ಜೂ. 5) ಬರೆಪ್ಪಾಡಿ‌ ದೇವಾಲಯದಲ್ಲಿ ಶಿವ ಪಂಚಾಕ್ಷರಿ ಮಂತ್ರ

0

ಪುತ್ತೂರು: ಜೂನ್ 5(ಇಂದು ) ಸಂಜೆ ಗಂಟೆ 7.00ರಿಂದ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಕುದ್ಮಾರು ಗ್ರಾಮದ ಶ್ರೀ ಕ್ಷೇತ್ರ ಬರೆಪ್ಪಾಡಿ ಯಲ್ಲಿ ಶಿವ ಪಂಚಾಕ್ಷರಿ ಮಂತ್ರ ಮತ್ತು ಭಜನಾ ಕಾರ್ಯಕ್ರಮವು ನಡೆಯಲಿರುವುದು . ಭಕ್ತರೆಲ್ಲರೂ ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸುವಂತೆ ದೇವಾಲಯದ ವ್ಯವಸ್ಥಾಪನಾ ಸಮಿತಿ ಮತ್ತು ಮೊಕ್ತೇಸರರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here