ಜೂ. 6: ಪುತ್ತೂರು ಬಂಟರ ಭವನದಲ್ಲಿ ಯುವ ಬಂಟರ ಸಂಘದ ಸಭೆ

0

ಪುತ್ತೂರು: ಪುತ್ತೂರು ಯುವ ಬಂಟರ ಸಂಘದ ವತಿಯಿಂದ ನಡೆಯುವ ಗಣಹೋಮ ಹಾಗೂ ಸತ್ಯನಾರಾಯಣ ಪೂಜೆಯನ್ನು ಜುಲೈ 23ರಂದು ಹಾಗೂ ಯುವ ಬಂಟ ದಿನಾಚರಣೆಯನ್ನು ಜುಲೈ 24 ರಂದು ನಡೆಸಲಾಗುವುದೆಂದು ಮೇ 31 ರಂದು ನಡೆದ ಮಾಸಿಕ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಆ ಪ್ರಯುಕ್ತ ಜೂನ್ 6 ಮಂಗಳವಾರ ಸಂಜೆ 4.30 ಕ್ಕೆ ಪೂರ್ವಭಾವಿ ಸಭೆಯನ್ನು ಪುತ್ತೂರು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಆಯೋಜಿಸಲಾಗಿದೆ.

ಯುವ ಬಂಟರ ಸಂಘದ ಎಲ್ಲಾ ಪದಾಧಿಕಾರಿಗಳು ಈ ಸಭೆಯಲ್ಲಿ ಖಡ್ಡಾಯವಾಗಿ ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕಾಗಿ ಯುವ ಬಂಟರ ಸಂಘದ ಅಧ್ಯಕ್ಷ ಶಶಿರಾಜ್ ರೈ ಮುಂಡಾಳಗುತ್ತು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here