ಅರುಣ್ ಕುಮಾರ್ ಪುತ್ತಿಲ ಮನೆಗೆ ಪೇಜಾವರ ಶ್ರೀಗಳ ಭೇಟಿ – ವಾಸ್ತವ್ಯ

0

ಪುತ್ತೂರು: ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮಿಜೀ ಯವರು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ಮನೆಗೆ ಭೇಟಿ ನೀಡಿದ್ದಾರೆ. ಅರುಣ್ ಕುಮಾರ್ ಪುತ್ತಿಲ ದಂಪತಿ ಸ್ವಾಮೀಜಿಯವರ ಪಾದ ಪೂಜೆ ಮಾಡಿ ಭಕ್ತಿ ಪೂರ್ವಕವಾಗಿ ಆರತಿ ಬೆಳಗಿಸಿ ಸ್ವಾಗತಿಸಿದರು. ಜೂ.9ರಂದು ರಾತ್ರಿ ಪುತ್ತಿಲ ನಿವಾಸದಲ್ಲಿ ವಾಸ್ತವ್ಯ ಹೂಡಿದ ಸ್ವಾಮೀಜಿ ಪುತ್ತಿಲ ದಂಪತಿಗಳ ಆತಿಥ್ಯ ಸ್ವಿಕರಿಸಿದರು.

LEAVE A REPLY

Please enter your comment!
Please enter your name here