ಕೆಪಿಸಿಸಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿ ಅವರಿಂದ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ- ವಿವಿಧ ಬೇಡಿಕೆ ಸಲ್ಲಿಕೆ

0

ಕಾಣಿಯೂರು: ದ. ಕ ಜಿಲ್ಲಾ ಉಸ್ತುವಾರಿ ಸಚಿವ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಆಗಿರುವ ದಿನೇಶ್ ಗುಂಡೂರಾವ್ ಮೊದಲ ಬಾರಿಗೆ ಮಂಗಳೂರು ಜಿಲ್ಲಾ ಪ್ರವಾಸ ಕೈಗೊಂಡಿರುವ ಅವರನ್ನು ಜೂ.11ರಂದು ಭೇಟಿ ಮಾಡಿದ ಕೆಪಿಸಿಸಿ ಸದಸ್ಯರು, ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮೀ ಬಿಲ್ಲವ ಸಂಘದ ಅಧ್ಯಕ್ಷರು, ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರು ಆಗಿರುವ ಸತೀಶ್ ಕುಮಾರ್ ಕೆಡೆಂಜಿರವರು ಅಭಿನಂದನೆ ಸಲ್ಲಿಸಿ, ವಿವಿಧ ಅಭಿವೃದ್ಧಿಗಳ ಬೇಡಿಕೆ ಸಲ್ಲಿಸಿದ್ದು, ಸಚಿವರು ಬೇಡಿಕೆಗೆ ಪೂರಕವಾಗಿ ಸ್ಪಂದಿದ್ದಾರೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here