ಉಸ್ತುವಾರಿ ಸಚಿವರಾಗಿ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಸಚಿವ ದಿನೇಶ್ ಗುಂಡೂರಾವ್ – ಸ್ವಾಗತಿಸಿದ ಶಾಸಕ ಅಶೋಕ ರೈ

0

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿರುವ ಸಚಿವ ದಿನೇಶ್ ಗುಂಡೂರಾವ್ ಮೊದಲ ಬಾರಿಗೆ ಭಾನುವಾರ ಜಿಲ್ಲೆಗೆ ಆಗಮಿಸಿದ್ದಾರೆ.

ಮಂಗಳೂರಿಗೆ ಆಗಮಿಸಿದ ದಿನೇಶ್ ಗುಂಡೂರಾವ್ ಅವರನ್ನು ಶಾಸಕ ಅಶೋಕ್ ಕುಮಾರ್ ರೈ ಹೂಗುಚ್ಛ ನೀಡಿ ಸ್ವಾಗತಿಸಿದರು. ಮಾಜಿ ಶಾಸಕ ಶಕುಂತಲಾ ಶೆಟ್ಟಿ ಜೊತೆಗಿದ್ದರು.

LEAVE A REPLY

Please enter your comment!
Please enter your name here