ಉತ್ತಮ ಮಳೆಗಾಗಿ ರುದ್ರ ಪಠಣ, ಪರ್ಜನ್ಯ ಜಪ – ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ

0


ಪುತ್ತೂರು: ಉತ್ತಮ ಮಳೆಗಾಗಿ ವೇದ ಸಂವರ್ಧನಾ ಪ್ರತಿಷ್ಟಾನದಿಂದ ರುದ್ರ ಪಠಣ, ಪರ್ಜನ್ಯ ಜಪ ಮತ್ತು ಭಕ್ತರಿಂದ ಸಾಮೂಹಿಕ ಪ್ರಾರ್ಥನೆಯು ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜೂ.11ರಂದು ನಡೆಯಿತು.


ತಡವಾದ ಮಳೆಯು ಪ್ರಕೃತಿಯ ಸಮತೋಲನ ಮೇಲೆ ಪರಿಣಾಮ ಬೀರುವುದರಿಂದ ಎಲ್ಲಾ ವ್ಯವಸ್ಥೆಯಲ್ಲೂ ಸಮಸ್ಯೆ ಆಗದಂತೆ ಲೋಕಕ್ಷೇಮ ಮತ್ತು ಉತ್ತಮ ಮಳೆಗಾಗಿ ಪರ್ಜನ್ಯ ಜಪವನ್ನು ಮಾಡಲಾಯಿತು. ದೇವಳದ ಗೋಪುರದಲ್ಲಿ ರುದ್ರ ಪಠಣ, ಪರ್ಜನ್ಯ ಜಪ ಮಾಡಲಾಯಿತು.

LEAVE A REPLY

Please enter your comment!
Please enter your name here