ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಉಚಿತ ಲಸಿಕೆ- ಸದುಪಯೋಗ ಪಡೆಯುವಂತೆ ಪಶು ಆಸ್ಪತ್ರೆಯಿಂದ ಪ್ರಕಟಣೆ

0

ಪುತ್ತೂರು: ಜಾನುವಾರುಗಳಿಗೆ ಚರ್ಮಗಂಟು ರೋಗ ವಿರುದ್ಧ ಉಚಿತ ಲಸಿಕಾ ಕಾರ್ಯಕ್ರಮ ಜೂ. 11ರಿಂದ 30ರ ತನಕ ನಡೆಯಲಿದೆ.


ಪಶುಸಂಗೋಪನಾ ಇಲಾಖೆ ಮತ್ತು ಕೆ.ಎಮ್.ಎಫ್ ಜಂಟಿಯಾಗಿ ಈ ಉಚಿತ ಲಸಿಕಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ತಾಲೂಕಿನ ಎಲ್ಲಾ ಹೈನುಗಾರರು ತಮ್ಮ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಪುತ್ತೂರು ಪಶುವೈದ್ಯಾಧಿಕಾರಿ ಡಾ.ಪ್ರಸನ್ನ ಹೆಬ್ಬಾರ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here