ಸರ್ವೆ ಕಲ್ಪಣೆ ಪ್ರೌಢ ಶಾಲೆಯ ಲಿಖಿತ ಎನ್‌ಎಂಎಂಎಸ್ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

0

ಪುತ್ತೂರು: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ವತಿಯಿಂದ 2022-23ನೇ ಸಾಲಿನಲ್ಲಿ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಿದ ಎನ್‌ಎಂಎಂಎಸ್ ಪ್ರತಿಭಾನ್ವಿತ ಪರೀಕ್ಷೆಯಲ್ಲಿ ಸರ್ವೆ ಕಲ್ಪಣೆ ಸರಕಾರಿ ಪ್ರೌಢ ಶಾಲಾ ವಿದ್ಯಾರ್ಥಿನಿ ಲಿಖಿತ ಎನ್(ಚಂದ್ರಶೇಖರ ನೆಕ್ಕಿಲು-ಪುಷ್ಪಾವತಿ ದಂಪತಿ ಪುತ್ರಿ) ಅವರು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕ ಜಯರಾಮ ಶೆಟ್ಟಿ ಕೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here