ಪುತ್ತೂರು: ಅತ್ತಾಳ ಕುಟುಂಬದ ಆರಾಧ್ಯ ಮೂರ್ತಿ ಮಲ್ಲಿಕಾರ್ಜುನ ದೇವರ ಪ್ರಥಮ ಪ್ರತಿಷ್ಠಾ ವಾರ್ಷಿಕೋತ್ಸವ ಜೂ.13 ರಂದು ಕೆಮ್ಮಿಂಜೆ ಬ್ರಹ್ಮಶ್ರೀ ವೇದಮೂರ್ತಿ ತಂತ್ರಿ ಸುಬ್ರಹ್ಮಣ್ಯ ಬಳ್ಳಕ್ಕುರಾಯರ ನೇತೃತ್ವದಲ್ಲಿ ನಡೆಯಿತು. ಪ್ರಾರ್ಥನೆ, ಗಣಹೋಮ, ಕಲಶ ಪೂಜೆ, ಕಲಾಶಾಭಿಷೇಕ, ಭಜನಾ ಕಾರ್ಯಕ್ರಮದ ಬಳಿಕ ಮಹಾಪೂಜೆ ನಡೆದು ಪ್ರಸಾದ ವಿತರಣೆಯೊಂದಿಗೆ ಅನ್ನಸಂತರ್ಪಣೆ ನಡೆಯಿತು.
![](https://puttur.suddinews.com/wp-content/uploads/2023/06/b8eddb6c-f92e-408e-82ad-58f633c5d5fe.jpg)