ಜೂ.30ರವರಗೆ ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಸಾಮೂಹಿಕ ಉಚಿತ ಲಸಿಕೆ

0

ಪುತ್ತೂರು: ಪಶುಸಂಗೋಪನಾ ಇಲಾಖೆ ಹಾಗೂ ಕೆಎಮ್‌ಎಫ್ ಜಂಟಿಯಾಗಿ ತಾಲೂಕಿನಾದ್ಯಂತ ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ 2ನೇ ಸುತ್ತಿನ ಸಾಮೂಹಿಕ ಉಚಿತ ಲಸಿಕಾ ಕಾರ್ಯಕ್ರಮವನ್ನು ಜೂ.12ರಿಂದ 30ರವರೆಗೆ ಹಮ್ಮಿಕೊಂಡಿದೆ. ತಾಲೂಕಿನ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಈ ಲಸಿಕೆ ಹಾಕಿಸಿಕೊಂಡು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ಪುತ್ತೂರು ಪಶು ಆಸ್ಪತ್ರೆಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here