ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ನಿತ್ಯಕರಸೇವಕರ ತಂಡದಿಂದ ನವೀನ್ ಭಂಡಾರಿಯವರಿಗೆ ಬೀಳ್ಕೊಡುಗೆ

0

ಪುತ್ತೂರು: ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿಯವರಿಗೆ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಳದ ನಿತ್ಯಕರಸೇವಕರ ತಂಡದಿಂದ ಬೀಳ್ಕೊಡುಗೆ ಕಾರ್ಯಕ್ರಮ ಜೂ.12ರಂದು ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ನಡೆಯಿತು.

ದೇವಸ್ಥಾನಕ್ಕೆ ಪೂರ್ಣಕಾಲಿಕ ಕಾರ್ಯನಿರ್ವಹಣಾಧಿಕಾರಿಯಾಗಿ ಶ್ರೀನಿವಾಸ್‌ರವರು ಅಧಿಕಾರ ವಹಿಸಿಕೊಂಡಿರುವ ಹಿನ್ನಲೆಯಲ್ಲಿ ನವೀನ್ ಭಂಡಾರಿಯವರಿಗೆ ಬೀಳ್ಕೊಡುಗೆ ನಡೆಸಲಾಯಿತು. ನಿತ್ಯಕರಸೇವಕರ ತಂಡದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here