ಎವಿಜಿ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್‌ನಿಂದ ಅಶಕ್ತರಿಗೆ ನೆರವು

0

ಪುತ್ತೂರು: ಬನ್ನೂರು ಕೃಷ್ಣನಗರ ಅಲುಂಬುಡದಲ್ಲಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯ ತರಗತಿ ಪ್ರವೇಶೋತ್ಸದ ಶುಭ ಸಂದರ್ಭದಲ್ಲಿ ಎವಿಜಿ ಎಜ್ಯುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ಅಶಕ್ತರೊಬ್ಬರಿಗೆ ಆರ್ಥಿಕ ನೆರವು ನೀಡಲಾಯಿತು.

ಕೊಡಿಪ್ಪಾಡಿ ದಿ.ಆನಂದ ನಾಯ್ಕ ಅವರ ತಾಯಿ ಸುಂದರಿಯವರು ತೀವ್ರ ಬಡತನದಿಂದ ಆರ್ಥಿಕವಾಗಿ ಹಿಂದುಳಿದ ಕಾರಣ ಇವರಿಗೆ ಧನಸಹಾಯವನ್ನು ಟ್ರಸ್ಟ್ ನ ಅಧ್ಯಕ್ಷ ಎ.ವಿ ನಾರಾಯಣರವರು ಶಿಕ್ಷಣ ತಜ್ಞ ಡಾ.ಎನ್.ಸುಕುಮಾರ ಗೌಡ ಅವರ ಮೂಲಕ ಆರ್ಥಿಕ ನೆರವಿನ ಮೊತ್ತವನ್ನು ಹಸ್ತಾಂತರಿಸಿದರು.

LEAVE A REPLY

Please enter your comment!
Please enter your name here