ಕುಂಜಾಡಿ ವಾರ್ಷಿಕ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಿಜೆಪಿ ರಾಜ್ಯಾಧ್ಯಕ್ಷ

0

ಪುತ್ತೂರು: ಪಾಲ್ತಾಡಿ ಗ್ರಾಮದ ತಮ್ಮ ಮೂಲ ತರವಾಡು ಮನೆ ಕುಂಜಾಡಿಯಲ್ಲಿ ನಡೆಯುತ್ತಿರುವ ವಾರ್ಷಿಕ ಪೂಜಾ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಭಾಗಿಯಾದರು.

LEAVE A REPLY

Please enter your comment!
Please enter your name here