ಶಾಸಕ ಅಶೋಕ್ ಕುಮಾರ್ ರೈರವರಿಗೆ ನಾಳೆ (ಜೂ.18) ಹುಟ್ಟೂರ ಸನ್ಮಾನ

0

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈರವರಿಗೆ ಹೂಟ್ಟೂರ ಸನ್ಮಾನ ಕಾರ್ಯಕ್ರಮ ಕೋಡಿಂಬಾಡಿಯ ಮಠಂತಬೆಟ್ಟು ಶ್ರೀಮಹಿಷಮರ್ದಿನಿ ದೇವಸ್ಥಾನದ ಚಿನ್ಮಯಿ ಸಭಾಂಗಣದಲ್ಲಿ ಜೂ.18ರಂದು ಸಂಜೆ 6.30ಕ್ಕೆ ಜರಗಲಿದೆ. ಈ ಸಂದರ್ಭದಲ್ಲಿ ಶ್ರೀಮಹಿಷಮರ್ದಿನಿ ದೇವರಿಗೆ ವಿಶೇಷ ಪೂಜೆ ನಡೆಯಲಿದ್ದು ಸಭಾ ಕಾರ್ಯಕ್ರಮದ ಬಳಿಕ ಸಹಭೋಜನ ವ್ಯವಸ್ಥೆ ಇದೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here