ಬೆಳ್ಳಿಪ್ಪಾಡಿ ಗ್ರಾಮದ ಅರಸಪಾಲು ನಿವಾಸಿ ರಾಮಪ್ಪ ಪೂಜಾರಿ ನಿಧನ

0

ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಅರಸಪಾಲು ನಿವಾಸಿ ರಾಮಪ್ಪ ಪೂಜಾರಿ(75ವ.)ರವರು ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಪದ್ಮಾವತಿ, ಪುತ್ರರಾದ ಶಿವಪ್ರಸಾದ್, ಅಶೋಕ್, ಪುತ್ರಿ ರೇಖಾರವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here