ನಾಳೆ (ಜೂ.21ಕ್ಕೆ) ಸುಭದ್ರ ಕಲ್ಯಾಣ ಮಂಟಪದಲ್ಲಿ ಯೋಗ ದಿನಾಚರಣೆ

0

ಪುತ್ತೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪುತ್ತಿಲ ಪರಿವಾರದಿಂದ ಜೂ. 21ರಂದು ಮುಕ್ರಂಪಾಡಿ ಸುಭದ್ರ ಕಲ್ಯಾಣ ಮಂಟಪದಲ್ಲಿ ಸಂಜೆ ಗಂಟೆ 5 ರಿಂದ ನಡೆಯಲಿದೆ. ರಜತ ಗಿರೀಶ್ ಅವರು ಯೋಗ ಪ್ರಶಿಕ್ಷಕರಾಗಿ ಸಹಕರಿಸಲಿದ್ದಾರೆ ಎಂದು ಪುತ್ತಿಲ ಪರಿವಾರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here