ಮೃತ ಕಾಂಗ್ರೆಸ್ ಕಾರ್ಯಕರ್ತನ ಮನೆಗೆ ಶಾಸಕ ಅಶೋಕ್‌ ಕುಮಾರ್‌ ರೈ ಭೇಟಿ

0

ಪುತ್ತೂರು: ಇತ್ತೀಚೆಗೆ ಅಕಾಲಿಕವಾಗಿ ಮರಣವನ್ನಪ್ಪಿದ ಹಿರೆಬಂಡಾಡಿ ಗ್ರಾಮದ ಎಲಿಯ ನಿವಾಸಿ ಕಾಂಗ್ರೆಸ್ ಕಾರ್ಯಕರ್ತ ಸುಂದರ ಪೂಜಾರಿಯವರ ಮನೆಗೆ ಶಾಸಕರಾದ ಅಶೋಕ್ ರೈ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ವಿಟ್ಲ ಉಪ್ಪಿನಂಗಡಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಡಾ. ರಾಜಾರಾಂ ಕೆ ಬಿ, ಮುರಳೀಧರ ರೈ ಮಠಂತಬೆಟ್ಟು, ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರ್, ಸೇರಿದಂತೆ ಹಿರೆಬಂಡಾಡಿ ವಲಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here