ನೆಹರುನಗರ ನಿವಾಸಿ ವಸಂತ ಪ್ರಭು ನೇಣು ಬಿಗಿದು ಆತ್ಮಹತ್ಯೆ June 22, 2023 0 FacebookTwitterWhatsApp ಪುತ್ತೂರು:ನೆಹರುನಗರ ನಿವಾಸಿ ವಸಂತ ಪ್ರಭು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ . ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣಗಳು ತಿಳಿದು ಬಂದಿಲ್ಲ. ಮೃತರು ಪತ್ನಿಯನ್ನು ಅಗಲಿದ್ದಾರೆ.