ಜೂ.24: ನೆಲ್ಯಾಡಿ ಜ್ಞಾನೋದಯ ಬೆಥನಿ ಪಿ.ಯು.ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

0

ನೆಲ್ಯಾಡಿ: ನೆಲ್ಯಾಡಿ ಜ್ಞಾನೋದಯ ಬೆಥನಿ ಪಿ.ಯು.ಕಾಲೇಜಿನಲ್ಲಿ ನೂತನ ವಿಜ್ಞಾನ ಪ್ರಯೋಗಾಲಯದ ಉದ್ಘಾಟನೆ ಹಾಗೂ ಆಶೀರ್ವಾದ ಮತ್ತು ನರ್ಸರಿ ವಿಭಾಗದ ಪ್ರಾರಂಭೋತ್ಸವ ಜೂ.24ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.


ಪುತ್ತೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ರೆ.ಡಾ| ಗೀವರ್ಗೀಸ್ ಮಾರ್ ಮಕರಿಯೋಸ್‌ ಆಶೀರ್ವಚನ ನೀಡಲಿದ್ದಾರೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಲಿದ್ದಾರೆ. ಬೆಥನಿ ನವಜ್ಯೋತಿ ಪ್ರಾಂತ್ಯದ ಪ್ರಾಂತೀಯ ಸುಪಿರಿಯರ್ ರೆ.ಡಾ| ಜಾರ್ಜ್ ಜೋಸೆಫ್ ಅಯ್ಯನೆತ್ ಒಐಸಿಯವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here