ಪುತ್ತೂರು: ಬಸ್ ನಲ್ಲಿ‌ ಮಹಿಳೆಗೆ ಕಿರುಕುಳ ಆರೋಪ – ಪ್ರಕರಣ ದಾಖಲು

0

ಪುತ್ತೂರು: ಬಸ್ ನಲ್ಲಿ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಅರ್ಚಕರಿಗೆ ಸಹಾಯಕರಾಗಿದ್ದ ಕೆಮ್ಮಿಂಜೆಯ ಸುಬ್ರಹ್ಮಣ್ಯ ಭಟ್ ಎಂಬವರು ಬಸ್ ನಲ್ಲಿ ಪುತ್ತೂರಿಗೆ ಬರುತ್ತಿದ್ದ ವೇಳೆ ಬೊಳುವಾರು ಸಮೀಪ ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ ಶಹನಾಜ್‌ ಎಂಬ ಮಹಿಳೆಗೆ ಕಿರುಕುಳ‌ ನೀಡಿರುವುದಾಗಿ ಆರೋಪಿಸಲಾಗಿದೆ.ಘಟನೆಗೆ ಸಂಬಂಧಿಸಿ ಪೊಲೀಸರು ರಾತ್ರಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here