ಉದನೆ: ಜಲ್ಲಿ ರಾಶಿಗೆ ನುಗ್ಗಿದ ಕಾರು-ಚಾಲಕನಿಗೆ ಗಾಯ

0

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ರಾಶಿಹಾಕಿದ್ದ ಜಲ್ಲಿ ರಾಶಿ ಮೇಲೆಯೇ ಕಾರು ನುಗ್ಗಿದ ಪರಿಣಾಮ ಕಾರು ಚಾಲಕ ಗಾಯಗೊಂಡಿರುವ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಉದನೆಯಲ್ಲಿ ಜೂ.೨24ರಂದು ಮಧ್ಯಾಹ್ನ ನಡೆದಿದೆ. ಕಾರು ಚಾಲಕ, ನೆಲ್ಯಾಡಿಯ ಉದ್ಯಮಿ ಶಿಬು ವರ್ಗೀಸ್‌ರವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

LEAVE A REPLY

Please enter your comment!
Please enter your name here